ದುಗಲಡ್ಕ: ಸುಳ್ಯ ತಾಲೂಕಿನ ದುಗಲಡ್ಕ ಬಳಿಯ ಗೋಂಟಡ್ಕ ಎಂಬಲ್ಲಿ ಜೀಪು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಮರ್ಕಂಜದಿಂದ ಸುಳ್ಯದ ಕಡೆಗೆ ಹೋಗುತ್ತಿದ್ದ ಜೀಪು ಹಾಗೂ ದುಗಲಡ್ಕ ಕಡೆಗೆ ಗೋಗುವ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೊಳುಬೈಲಿನ ರಾಜಕುಮಾರ ಜೀಪಿನ ಅಡಿಗೆ ಸಿಲುಕಿ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ಮೆಸ್ಕಾಂ ಮೀಟರ್ ರೀಡರ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
ಉತ್ತಮ ಮಳೆಗೆ ಅರಣ್ಯ ಪ್ರದೇಶವೆಲ್ಲ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ, ಮಳೆ ಹನಿಗಳಿಗೆ ಮೈಯೊಡ್ಡಿದ…
ರಾಜ್ಯದ ಅಡಿಕೆ ಬೆಳೆ ಅತ್ಯಂತ ಉತ್ಕೃಷ್ಟ ಗುಣಮಟ್ಟದ್ದಾಗಿದ್ದು, ಇದರಲ್ಲಿ ಯಾವುದೇ ರಾಸಾಯನಿಕ ಇಲ್ಲ.…
ನಿಷೇಧವು ಶಾಶ್ವತವಲ್ಲ, ಮತ್ತು ವೈಜ್ಞಾನಿಕ, ತಾಂತ್ರಿಕ, ಮತ್ತು ವಾಣಿಜ್ಯ ರಾಜತಾಂತ್ರಿಕ ಮಾರ್ಗದಿಂದ ಈ…
ಆಹಾರ ಧಾನ್ಯಗಳನ್ನು ಬೆಳೆಸುತ್ತಿದ್ದ ಕೃಷಿಕರು ಅಡಿಕೆ ಕೃಷಿಗೆ ಪರಿವರ್ತನೆ ಆಗಿ ಆಹಾರಕ್ಕಾಗಿ ಪರಾವಲಂಬಿಗಳು…
ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ರೊಟ್ಟಿಗೆ ಬೇಕಾಗುವ ಸಾಮಗ್ರಿಗಳು: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ…
ಹೆಚ್ಚಿನ ಮಾಹಿತಿಗಾಗಿರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490