ದುಗಲಡ್ಕ: ಸುಳ್ಯ ತಾಲೂಕಿನ ದುಗಲಡ್ಕ ಬಳಿಯ ಗೋಂಟಡ್ಕ ಎಂಬಲ್ಲಿ ಜೀಪು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ.
ಮರ್ಕಂಜದಿಂದ ಸುಳ್ಯದ ಕಡೆಗೆ ಹೋಗುತ್ತಿದ್ದ ಜೀಪು ಹಾಗೂ ದುಗಲಡ್ಕ ಕಡೆಗೆ ಗೋಗುವ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಬೊಳುಬೈಲಿನ ರಾಜಕುಮಾರ ಜೀಪಿನ ಅಡಿಗೆ ಸಿಲುಕಿ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕ ಮೆಸ್ಕಾಂ ಮೀಟರ್ ರೀಡರ್ ಆಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು.
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…
ಈಗಿನಂತೆ ಜೂನ್ 29ರಿಂದ ಬಿಸಿಲು ಹಾಗೂ ಮೋಡದ ವಾತಾವರಣದ ಸಾಧ್ಯತೆಗಳಿದ್ದು ತೋಟಗಳಗೆ ಔಷಧಿ…
ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…
ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…