Advertisement
ಸುದ್ದಿಗಳು

ಜೀರ್ಮುಕ್ಕಿ ತರ್ಬಿಯತ್ತುಲ್ ಇಸ್ಲಾಂ ಎಸೋಸಿಯೇಶನ್ ಗೆ ನೂತನ ಸಾರಥ್ಯ

Share

ಎಲಿಮಲೆ : ಎಲಿಮಲೆ ಜೀರ್ಮುಕ್ಕಿ ಮುಹ್ಯದ್ದೀನ್ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತರ್ಬಿಯತ್ತುಲ್ ಇಸ್ಲಾಂ ಎಸೋಸಿಯೇಶನ್ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಮದ್ರಸಾ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಹಸನ್ ಹರ್ಲಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು. ಸ್ಥಳೀಯ ಇಮಾಮರಾದ ಸೂಫಿ ಮುಸ್ಲಿಯಾರ್ ರವರು ಪ್ರಾರ್ಥನೆಗೆ ನೇತೃತ್ವ ಉದ್ಘಾಟಿಸಿದರು. ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ನೂತನ ಕಾರ್ಯಕಾರಿ ಸಮಿತಿಯನ್ನು ಆರಿಸಲಾಯಿತು.

ಗೌರವಾಧ್ಯಕ್ಷರಾಗಿ ಅಬ್ದುಲ್ಲ ಜಿ. ಎ. ಕೆ, ಅಧ್ಯಕ್ಷರಾಗಿ ಫೈಝಲ್ ಜೀರ್ಮುಕ್ಕಿ, ಉಪಾಧ್ಯಕ್ಷರಾಗಿ ಸೂಫಿ ಮುಸ್ಲಿಯಾರ್, ಪ್ರ. ಕಾರ್ಯದರ್ಶಿಯಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಜಿ. ಎಂ, ಕೋಶಾಧಿಕಾರಿಯಾಗಿ ಹಸನ್ ಹರ್ಲಡ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಜಿ. ಎಸ್ ಅಬ್ದುಲ್ಲ, ಸಿದ್ದೀಖ್ ಜಿ, ಹನೀಫ್ ಜಿ, ಬಾತಿಷಾ ವೈ ಹಾಗೂ ಲತೀಫ್ ಕ್ವಾಲಿಟಿ ಆಯ್ಕೆಯಾದರು.

ಜಮಾಅತ್ತಿನ ಹಿರಿಯ ನಾಯಕರಾದ ಅಬೂಬಕರ್ ಪಿ. ಎಚ್, ಮುಹಮ್ಮದ್ ಕುಂಞಿ ಹರ್ಲಡ್ಕ, ಮಸೀದಿಯ ಕೋಶಾಧಿಕಾರಿ ಯೂಸುಫ್ ಪಿ. ಎಚ್, ಸಮಿತಿಯ ಸ್ಥಾಪಕ ನಾಯಕರಾದ ಎಂ. ಕೆ ಜೀರ್ಮುಕ್ಕಿ, ಅಶ್ರಫ್ ಜಿ ಮುಂತಾದವರು ಮುಖ್ಯಾತಿಥಿಗಳಾಗಿ ಭಾಗವಹಿಸಿದ್ದರು. ಲತೀಫ್ ಕ್ವಾಲಿಟಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

3 minutes ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

10 minutes ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

2 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

7 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

14 hours ago

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ

ಗಲ್ಫ್ ಯುದ್ಧದಿಂದ ಭಾರತದ ₹11.8 ಬಿಲಿಯನ್ ಕೃಷಿ-ಆಹಾರ ರಫ್ತು ಅಪಾಯದಲ್ಲಿದೆ. ಸಾಗಾಟ ಅಡಚಣೆ…

15 hours ago