ಎಲಿಮಲೆ : ಎಲಿಮಲೆ ಜೀರ್ಮುಕ್ಕಿ ಮುಹ್ಯದ್ದೀನ್ ಮಸೀದಿ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತರ್ಬಿಯತ್ತುಲ್ ಇಸ್ಲಾಂ ಎಸೋಸಿಯೇಶನ್ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಮದ್ರಸಾ ಸಭಾಂಗಣದಲ್ಲಿ ಸಮಿತಿಯ ಅಧ್ಯಕ್ಷರಾದ ಹಸನ್ ಹರ್ಲಡ್ಕರವರ ಅಧ್ಯಕ್ಷತೆಯಲ್ಲಿ ಜರಗಿತು. ಸ್ಥಳೀಯ ಇಮಾಮರಾದ ಸೂಫಿ ಮುಸ್ಲಿಯಾರ್ ರವರು ಪ್ರಾರ್ಥನೆಗೆ ನೇತೃತ್ವ ಉದ್ಘಾಟಿಸಿದರು. ವರದಿ ಹಾಗೂ ಲೆಕ್ಕಪತ್ರ ಮಂಡಿಸಿ ನೂತನ ಕಾರ್ಯಕಾರಿ ಸಮಿತಿಯನ್ನು ಆರಿಸಲಾಯಿತು.
ಗೌರವಾಧ್ಯಕ್ಷರಾಗಿ ಅಬ್ದುಲ್ಲ ಜಿ. ಎ. ಕೆ, ಅಧ್ಯಕ್ಷರಾಗಿ ಫೈಝಲ್ ಜೀರ್ಮುಕ್ಕಿ, ಉಪಾಧ್ಯಕ್ಷರಾಗಿ ಸೂಫಿ ಮುಸ್ಲಿಯಾರ್, ಪ್ರ. ಕಾರ್ಯದರ್ಶಿಯಾಗಿ ಜುನೈದ್ ಸಖಾಫಿ ಜೀರ್ಮುಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಜಿ. ಎಂ, ಕೋಶಾಧಿಕಾರಿಯಾಗಿ ಹಸನ್ ಹರ್ಲಡ್ಕ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಜಿ. ಎಸ್ ಅಬ್ದುಲ್ಲ, ಸಿದ್ದೀಖ್ ಜಿ, ಹನೀಫ್ ಜಿ, ಬಾತಿಷಾ ವೈ ಹಾಗೂ ಲತೀಫ್ ಕ್ವಾಲಿಟಿ ಆಯ್ಕೆಯಾದರು.
ಜಮಾಅತ್ತಿನ ಹಿರಿಯ ನಾಯಕರಾದ ಅಬೂಬಕರ್ ಪಿ. ಎಚ್, ಮುಹಮ್ಮದ್ ಕುಂಞಿ ಹರ್ಲಡ್ಕ, ಮಸೀದಿಯ ಕೋಶಾಧಿಕಾರಿ ಯೂಸುಫ್ ಪಿ. ಎಚ್, ಸಮಿತಿಯ ಸ್ಥಾಪಕ ನಾಯಕರಾದ ಎಂ. ಕೆ ಜೀರ್ಮುಕ್ಕಿ, ಅಶ್ರಫ್ ಜಿ ಮುಂತಾದವರು ಮುಖ್ಯಾತಿಥಿಗಳಾಗಿ ಭಾಗವಹಿಸಿದ್ದರು. ಲತೀಫ್ ಕ್ವಾಲಿಟಿ ಸ್ವಾಗತಿಸಿ, ನೂತನ ಪ್ರ. ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಕ್ಕಿ ವಂದಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…