ಅಪೇಕ್ಷೆಯಿಲ್ಲದೆ ಮುಂದಡಿ ಇಡುಹೂವಾದರೂ ಮುಳ್ಳಾದರೂಎಲ್ಲಕ್ಕೂ ಸಿದ್ಧವಾಗಿರು..ಮತ್ತದಕೆ ಬಧ್ಧವಾಗಿರು….
ಕೊನೆಗೊಂದು ಹಾರೈಕೆಸುಖಕರವಾಗಿರಲಿ ನಿನ್ನ ಪ್ರಯಾಣ..ಮತ್ತೊಂದು ಎಚ್ಚರಿಕೆ..ಪ್ರತಿ ದಿನ ಸುಖವಾಗಿರಲು ಇದುಕಲ್ಪನೆಯ ಇಂದ್ರಲೋಕವಲ್ಲ..ಭೂಮಿ ಮೇಲಿನ ಸಾಮಾನ್ಯ ಜೀವನ…!!
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…