ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…