ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…