ಪುತ್ತೂರು: “ಮಧುಮೇಹ ತಡೆಗೆ ನಮ್ಮಯ ನಡಿಗೆ ವಿದ್ಯಾರ್ಥಿಗಳೆಡೆಗೆ ” ಎಂಬ ಧ್ಯೇಯವಾಕ್ಯದೊಂದಿಗೆ, ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಗಂಜಿಮಠ, ಆಯುರ್ ಸ್ಪರ್ಶ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್ ಹಾಗೂ ಪ್ರಸಾದ್ ಆಯುರ್ವೇದ ಹೆಲ್ತ್ ಕೇರ್ ಸೆಂಟರ್, ಪುರುಷರಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ಜಾಗೃತಿ ಶಿಬಿರವು ಜುಲೈ 19, ಶುಕ್ರವಾರದಂದು ಪುತ್ತೂರಿನ ವಿವೇಕಾನಂದ ಬಿಎಡ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿರುವುದು.
ಮಧುಮೇಹದ ಕುರಿತು ನಡೆದ ಭಾಷಣ ಸ್ಪರ್ಧೆಯಲ್ಲಿ ಬಹುಮಾನಗಳು ಪ್ರಥಮ ಚೈತ್ರ, ದ್ವಿತೀಯ ಪಾವನ ಧನ್ಯ ರಾಜ್, ತೃತೀಯ ಅನನ್ಯ, ಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಅಖಿಲಾ, ದ್ವಿತೀಯ ಜೀವಿಕ, ಕಿರುನಾಟಕ ಸ್ಪರ್ಧೆಯಲ್ಲಿ ಪ್ರಥಮ ಅಖಿಲ ಮತ್ತು ತಂಡ, ದ್ವಿತೀಯ ಅಕ್ಷತಾ ಮತ್ತು ತಂಡ ಇವರಿಗೆ ಲಭಿಸಿದೆ.
ಫೌಂಡೇಶನ್ ಅಧ್ಯಕ್ಷರಾದ ಆಯುರ್ವೇದ ತಜ್ಞ ವೈದ್ಯ ಡಾ . ಸತೀಶ್ ಶಂಕರ್ ಬಿ ಹಾಗೂ ಪ್ರಸಾದ್ ಹೆಲ್ತ್ ಕೇರ್ ಇದರ ಆಯುರ್ವೇದ ತಜ್ಞ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಧುಮೇಹ ತಡೆಗಟ್ಟುವ ಮತ್ತು ನಿಭಾಯಿಸುವ ಕುರಿತು ಮಾಹಿತಿ ಉಪನ್ಯಾಸ ನೀಡಲಿದ್ದಾರೆ. ಬಿಎಡ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ದಿನೇಶ್ ಚಂದ್ರ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…