Advertisement
ಸುದ್ದಿಗಳು

ಜುಲೈ 30, 31 – ಸಿಇಟಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

Share

ಮಂಗಳೂರು : ಜುಲೈ 30 ಹಾಗೂ 31 ರವರೆಗೆ ದ.ಕ. ಜಿಲ್ಲೆಯ ಮಂಗಳೂರು ಕಮೀಷನರೇಟ್ ಘಟಕದ ವ್ಯಾಪ್ತಿಯ ಪರೀಕ್ಷಾ ಕೇಂದ್ರ ಸಿಇಟಿ 2020 – ಸಾಮಾನ್ಯ ಪ್ರವೇಶ ಪರೀಕ್ಷೆಗಳು ಹಾಗೂ ಆಗಸ್ಟ್ 1 ರಂದು ಹೊರನಾಡು ಮತ್ತು ಗಡಿನಾಡು ಆಭ್ಯರ್ಥಿಗಳಿಗೆ ಸಿಇಟಿ 2020ರ ಕನ್ನಡ ಭಾಷಾ ಪರೀಕ್ಷಾ ನಡೆಯಲಿದ್ದು, ಸದರಿ ಪರೀಕ್ಷೆಗಳು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ. 1973 ಕಾಯ್ದೆಯ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಜ್ಯಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತರು ಆದೇಶಿಸಿರುತ್ತಾರೆ.

ನಿಷೇಧಾಜ್ಞೆ ಜಾರಿಯಾದ ಅವಧಿಯಲ್ಲಿ ನಿಷೇಧಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಆಭ್ಯರ್ಥಿಗಳ ಹೊರತು ಪಡಿಸಿ ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಮತ್ತು ತಿರುಗಾಡುವುದನ್ನು ನಿಷೇಧಿಸಲಾಗಿದೆ.
ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಮೊಬೈಲ್ ದೂರವಾಣಿ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago