ಸುಳ್ಯ: ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಜು.8 ರವರೆಗೆ ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸದೇ ಇರುವ ಕೃಷಿಕರು ತಕ್ಷಣವೇ ತೋಟಗಾರಿಕಾ ಇಲಾಖೆಯನ್ನು ಸಂಪರ್ಕ ಮಾಡಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಜೆರಾಕ್ಸ್, ರೇಷನ್ ಕಾರ್ಡ್, RTC , ಫೊಟೋ 1 , ಬ್ಯಾಂಕ್ ಪಾಸ್ ಪುಸ್ತಕ , 5 ಸೆಂಟ್ಸ್ ಕೃಷಿ ಜಾಗ ಇದ್ದವರೂ ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಕನ್ವರ್ಷನ್ ಆದ ನಿವೇಶನದ ಜಾಗ ಮಾತ್ರ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. RTC ಯಲ್ಲಿ ಹೆಸರು ಜಂಟಿಯಾಗಿದ್ದರೂ ಪ್ರತ್ಯೇಕ ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
View Comments
We have to proud of DOctor Jagadeesh. May god bless him.