ಸುಳ್ಯ: ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಜು.8 ರವರೆಗೆ ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸದೇ ಇರುವ ಕೃಷಿಕರು ತಕ್ಷಣವೇ ತೋಟಗಾರಿಕಾ ಇಲಾಖೆಯನ್ನು ಸಂಪರ್ಕ ಮಾಡಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಜೆರಾಕ್ಸ್, ರೇಷನ್ ಕಾರ್ಡ್, RTC , ಫೊಟೋ 1 , ಬ್ಯಾಂಕ್ ಪಾಸ್ ಪುಸ್ತಕ , 5 ಸೆಂಟ್ಸ್ ಕೃಷಿ ಜಾಗ ಇದ್ದವರೂ ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಕನ್ವರ್ಷನ್ ಆದ ನಿವೇಶನದ ಜಾಗ ಮಾತ್ರ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. RTC ಯಲ್ಲಿ ಹೆಸರು ಜಂಟಿಯಾಗಿದ್ದರೂ ಪ್ರತ್ಯೇಕ ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
View Comments
We have to proud of DOctor Jagadeesh. May god bless him.