ಸುಳ್ಯ: ಕಿಸಾನ್ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಸಲು ಜು.8 ರವರೆಗೆ ಅವಕಾಶ ನೀಡಲಾಗಿದ್ದು ಅರ್ಜಿ ಸಲ್ಲಿಸದೇ ಇರುವ ಕೃಷಿಕರು ತಕ್ಷಣವೇ ತೋಟಗಾರಿಕಾ ಇಲಾಖೆಯನ್ನು ಸಂಪರ್ಕ ಮಾಡಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಜೆರಾಕ್ಸ್, ರೇಷನ್ ಕಾರ್ಡ್, RTC , ಫೊಟೋ 1 , ಬ್ಯಾಂಕ್ ಪಾಸ್ ಪುಸ್ತಕ , 5 ಸೆಂಟ್ಸ್ ಕೃಷಿ ಜಾಗ ಇದ್ದವರೂ ಕೂಡ ಅರ್ಜಿ ಸಲ್ಲಿಸಬಹುದು.
ಆದರೆ ಕನ್ವರ್ಷನ್ ಆದ ನಿವೇಶನದ ಜಾಗ ಮಾತ್ರ ಇರುವವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. RTC ಯಲ್ಲಿ ಹೆಸರು ಜಂಟಿಯಾಗಿದ್ದರೂ ಪ್ರತ್ಯೇಕ ಪ್ರತ್ಯೇಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
View Comments
We have to proud of DOctor Jagadeesh. May god bless him.