ಪಂಜ : ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…