ಪಂಜ : ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ ಧಾರಾಕಾರ…
ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…