ಪಂಜ : ಪಂಜದಲ್ಲಿ ನಿರ್ಮಾಣಗೊಂಡಿರುವ ವನಿತಾ ಸಮಾಜದ ನೂತನ ಕಟ್ಡದ ಉದ್ಘಾಟನೆ ಸಮಾರಂಭ ಜು.14 ರಂದು ನಡೆಯಲಿದೆ ಎಂದು ವನಿತಾ ಸಮಾಜ ಕಟ್ಟಡ ಸಮಿತಿ ಅಧ್ಯಕ್ಷೆ ಪುಷ್ಪಾ ಡಿ. ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.
ಕಿರಣ ನಿಲಯ ಕೇನ್ಯ ಇಲ್ಲಿನ ನಿರಂಜನಿ ಆರ್ ಶೆಟ್ಟಿ ಕಟ್ಟಡ ಉದ್ಘಾಟಿಸುವರು. ಸುಳ್ಯ ಶಾಸಕ ಎಸ್ ಅಂಗಾರ ಅಧ್ಯಕ್ಷತೆ ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ ಸದಸ್ಯ ಎಸ್.ಎನ್ ಮನ್ಮಥ,ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಪೂರ್, ಪಂಜ ಗ್ರಾ.ಪಂ ಅಧ್ಯಕ್ಷ ಕಾರ್ಯಪ್ಪ ಚಿದ್ಗಲ್, ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಹರಿಣಿ ಸದಾಶಿವ, ಶ್ರೀ ಕ್ಷೇ.ಧ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಶ್ರೀ ಶಾರದಾಂಬ ಭಜನಾ ಮಂದಿರ ಇದರ ಗೌರವಾಧ್ಯಕ್ಷ ಆನಂದ ಕಂಬಳ, ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಇಂದಿರಾ ರಾಜಶೇಖರವ ರೈ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…