ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿಯವರ ವರ್ಧಂತ್ಯುತ್ಸವ ಜು.19 ರಂದು ಗಿರಿನಗರದ ಶ್ರೀ ರಾಮಾಶ್ರಮದಲ್ಲಿ ನಡೆಯಲಿದೆ.
ಶ್ರೀಮಠದ ಶಿಷ್ಯಭಕ್ತರು ಶ್ರೀಸಂಸ್ಥಾನಕ್ಕೆ ಸಮರ್ಪಿಸಿರುವ ನೂತನ ರಜತಪೀಠಾರೋಹಣ ಇದೇ ಸಂದರ್ಭದಲ್ಲಿ ನಡೆಯಲಿದೆ. ಶ್ರೀಗಳು ಶ್ರೀರಾಮಾಶ್ರಮದಲ್ಲಿ ರಾಮಾಯಣ ಚಾತುರ್ಮಾಸ್ಯ ಕೈಗೊಂಡಿದ್ದು, ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಸಂಕಲ್ಪ ಸಾಧನೆಗಾಗಿ ಪ್ರತಿದಿನ ಧಾರಾ ರಾಮಾಯಣ ಪ್ರವಚನ ನಡೆಯುತ್ತಿದೆ.
ವರ್ಧಂತ್ಯುತ್ಸವ ಅಂಗವಾಗಿ ಬೆಳಿಗ್ಗೆ ಅರುಣ ಹೋಮ, 48 ಅರುಣ ನಮಸ್ಕಾರ, ಮಾತೆಯರಿಂದ ಮಂಗಳಾರತಿ, 108 ಕುಂಭಗಳ ಗಂಗಾಭಿಷೇಕ, ಶ್ರೀರಾಮದೇವರಿಗೆ ಅಷ್ಟಾವಧಾನ ಸೇವೆ, ಮಧ್ಯಾಹ್ನ ಶ್ರೀಗಳಿಗೆ ತುಲಾಭಾರ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಧರ್ಮ ಕರ್ಮ ವಿಭಾಗದ ಶ್ರೀಸಂಯೋಜಕ ಕೂಟೇಲು ರಾಮಕೃಷ್ಣ ಭಟ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…