ಸವಣೂರು : ಲಯನ್ಸ್ ಕ್ಲಬ್ ಇದರ ವತಿಯಿಂದ ಸವಣೂರು ಗ್ರಾಮ ಪಂಚಾಯತ್ ,ರಾಜ್ಯ ಪ್ರಸಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ,ಪ್ರಗತಿ ಬಂಧು ಮತ್ತು ಸ್ವಸಹಾಯ ಸಂಘಗಳ ಒಕ್ಕೂಟ ,ಜನಜಾಗೃತಿ ವೇದಿಕೆ ಸವಣೂರು ವಲಯ ಇವುಗಳ ಸಹಯೋಗದಲ್ಲಿ ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಮಳೆಕೊಯ್ಲು ,ಜಲಮರುಪೂರಣ ಪ್ರಾತ್ಯಕ್ಷಿಕೆ ಮಾಹಿತಿ ಮತ್ತು ಮಹಾತ್ಮಾ ಗಾಂ„ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ ಜು.20 ರಂದು ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮ ಸಂಯೋಜಕ ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…