ಸುಳ್ಯ: ಜಟ್ಟಿಪಳ್ಳ – ಬೊಳಿಯಮಜಲು ಸಂಪರ್ಕ ರಸ್ತೆಯು ನಿರಂತರ ಮಳೆಯಿಂದಾಗಿ ನೀರು ರಸ್ತೆಯ ಮೇಲಿನಿಂದಲೇ ಹರಿಯುವುದರಿಂದ ಶಾಲೆ ,ಕಾಲೇಜು, ಮದರಸ ವಿಧ್ಯಾರ್ಥಿಗಳಿಗೆ, ಮಹಿಳೆಯರಿಗೆ, ವೃದ್ದರಿಗೆ ಹಾಗೂ ವಾಹನ ಚಾಲಕರಿಗೂ ಸಂಚರಿಸಲು ಪೂರಕ ಸ್ಥಿತಿಯಲ್ಲಿ ಇಲ್ಲದೇ ಇರುವುದರಿಂದ ಈ ಒಂದು ರಸ್ತೆಯನ್ನು ಸ್ವಚ್ಚಗೊಳಿಸುವ ಕಾರ್ಯಕ್ರಮವನ್ನು ಜು.28 ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸ್ವಚ್ಛತಾ ಅಭಿಯಾನವನ್ನು ಮುಂದುವರೆಸಿ ಜಟ್ಟಿಪಳ್ಳದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಜಟ್ಟಿಪಳ್ಳವನ್ನು ಮಾದರಿ ಸ್ವಚ್ಚ ವಾರ್ಡ್ ಆಗಿಸುವ ಉದ್ದೇಶವನ್ನಿಟ್ಟಿರುತ್ತೇವೆ ಎಂದು ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಅಧ್ಯಕ್ಷ ನಾಸಿರ್ ಜಟ್ಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…