ಸುಳ್ಯ: ಜಟ್ಟಿಪಳ್ಳ – ಬೊಳಿಯಮಜಲು ಸಂಪರ್ಕ ರಸ್ತೆಯು ನಿರಂತರ ಮಳೆಯಿಂದಾಗಿ ನೀರು ರಸ್ತೆಯ ಮೇಲಿನಿಂದಲೇ ಹರಿಯುವುದರಿಂದ ಶಾಲೆ ,ಕಾಲೇಜು, ಮದರಸ ವಿಧ್ಯಾರ್ಥಿಗಳಿಗೆ, ಮಹಿಳೆಯರಿಗೆ, ವೃದ್ದರಿಗೆ ಹಾಗೂ ವಾಹನ ಚಾಲಕರಿಗೂ ಸಂಚರಿಸಲು ಪೂರಕ ಸ್ಥಿತಿಯಲ್ಲಿ ಇಲ್ಲದೇ ಇರುವುದರಿಂದ ಈ ಒಂದು ರಸ್ತೆಯನ್ನು ಸ್ವಚ್ಚಗೊಳಿಸುವ ಕಾರ್ಯಕ್ರಮವನ್ನು ಜು.28 ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸ್ವಚ್ಛತಾ ಅಭಿಯಾನವನ್ನು ಮುಂದುವರೆಸಿ ಜಟ್ಟಿಪಳ್ಳದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಜಟ್ಟಿಪಳ್ಳವನ್ನು ಮಾದರಿ ಸ್ವಚ್ಚ ವಾರ್ಡ್ ಆಗಿಸುವ ಉದ್ದೇಶವನ್ನಿಟ್ಟಿರುತ್ತೇವೆ ಎಂದು ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಅಧ್ಯಕ್ಷ ನಾಸಿರ್ ಜಟ್ಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"