ಸುಳ್ಯ: ಜಟ್ಟಿಪಳ್ಳ – ಬೊಳಿಯಮಜಲು ಸಂಪರ್ಕ ರಸ್ತೆಯು ನಿರಂತರ ಮಳೆಯಿಂದಾಗಿ ನೀರು ರಸ್ತೆಯ ಮೇಲಿನಿಂದಲೇ ಹರಿಯುವುದರಿಂದ ಶಾಲೆ ,ಕಾಲೇಜು, ಮದರಸ ವಿಧ್ಯಾರ್ಥಿಗಳಿಗೆ, ಮಹಿಳೆಯರಿಗೆ, ವೃದ್ದರಿಗೆ ಹಾಗೂ ವಾಹನ ಚಾಲಕರಿಗೂ ಸಂಚರಿಸಲು ಪೂರಕ ಸ್ಥಿತಿಯಲ್ಲಿ ಇಲ್ಲದೇ ಇರುವುದರಿಂದ ಈ ಒಂದು ರಸ್ತೆಯನ್ನು ಸ್ವಚ್ಚಗೊಳಿಸುವ ಕಾರ್ಯಕ್ರಮವನ್ನು ಜು.28 ರಂದು ಭಾನುವಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಸ್ವಚ್ಛತಾ ಅಭಿಯಾನವನ್ನು ಮುಂದುವರೆಸಿ ಜಟ್ಟಿಪಳ್ಳದಾದ್ಯಂತ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿ ಜಟ್ಟಿಪಳ್ಳವನ್ನು ಮಾದರಿ ಸ್ವಚ್ಚ ವಾರ್ಡ್ ಆಗಿಸುವ ಉದ್ದೇಶವನ್ನಿಟ್ಟಿರುತ್ತೇವೆ ಎಂದು ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಅಧ್ಯಕ್ಷ ನಾಸಿರ್ ಜಟ್ಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…