Advertisement
ಸುದ್ದಿಗಳು

ಜು.3: ಗೋರಕ್ಷಣೆ ಆಗ್ರಹಿಸಿ ಪ್ರತಿಭಟನೆ

Share

ಸುಳ್ಯ: ಅಕ್ರಮ ಗೋಸಾಗಾಟ, ಗೋಹತ್ಯೆ, ಗೋ ಕಳ್ಳತನವನ್ನು ತಡೆಯಲು ಸೂಕ್ತ ಕಾನೂನು ಜಾರಿಯಾಗಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಭಜರಂಗದಳ ನೇತೃತ್ವದಲ್ಲಿ ಜು.3 ರಂದು  ಬುಧವಾರ ಸುಳ್ಯದಲ್ಲಿ ಪ್ರತಿಭಟನೆ ನಡೆಯಲಿದೆ. ಸುಳ್ಯ ತಾಲೂಕು ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 10 ರಿಂದ 12 ರ ತನಕ ಪ್ರತಿಭಟನೆ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗ ದಳ ಪ್ರಕಟಣೆ ತಿಳಿಸಿದೆ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಯಲಿದೆ.

ಪ್ರತಿಭಟನೆಗೆ ಬೆಂಬಲ- ಅಂಗಾರ

ವಿಹಿಂಪ ಮತ್ತು ಭಜರಂಗ ದಳ ನಡೆಸುವ ಪ್ರತಿಭಟನೆಗೆ ಪೂರ್ಣ ಬೆಂಬಲ ನೀಡುವುದಾಗಿ ಶಾಸಕ ಎಸ್.ಅಂಗಾರ ಹೇಳಿದ್ದಾರೆ. ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಜಿಲ್ಲೆಯಲ್ಲಿ ಎಗ್ಗಿಲ್ಲದೆ ಸಾಗಿದೆ. ಇದು ಜಿಲ್ಲೆಯ ಶಾಂತಿ ಕದಡಲು ಕಾರಣವಾಗುತಿದೆ. ಇದರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಗೋಕಳ್ಳ ಸಾಗಾಟ ಮತ್ತು ಗೋ ಹತ್ಯೆ ತಡೆಯುವ ನಿಟ್ಟಿನಲ್ಲಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು ಎಂದು ಅವರು ಆಗ್ರಹಿಸಿದರು. ಅಕ್ರಮ ಗೋ ಸಾಗಾಟ ತಡೆಯದೇ ಇದ್ದರೆ ಮುಂದೆ ಉಂಟಾಗುವ ಎಲ್ಲಾ ಸಮಸ್ಯೆಗಳಿಗೂ ಸರಕಾರವೇ ಹೊಣೆಯಾಗಿರುತ್ತದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

2 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

7 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

7 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

14 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

14 hours ago