Advertisement
ಸುದ್ದಿಗಳು

ಜು.5 : 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ’

Share

ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಜು.5 ರಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement

ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್‌ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ  ಮಾರ್ಗದರ್ಶನವಿರಲಿದೆ.  FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.

1. www.FB.com/HJSBengaluru
2. www.Youtube.com/HJSKarnataka

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

24 hours ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

2 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

2 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

2 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

2 days ago