Advertisement
ಸುದ್ದಿಗಳು

ಜು.5 : 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ’

Share

ಮಂಗಳೂರು: ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ 11 ಭಾಷೆಗಳಲ್ಲಿ ಆನ್‌ಲೈನ್ ‘ಗುರುಪೂರ್ಣಿಮಾ ಮಹೋತ್ಸವ ಜು.5 ರಂದು ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು ಎಂದು ಸನಾತನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಭಾರತೀಯ ಸಂಸ್ಕೃತಿಯಲ್ಲಿ ‘ಗುರು-ಶಿಷ್ಯ ಪರಂಪರೆಯು ಹಿಂದೂ ಧರ್ಮವು ನೀಡಿದ ಅದ್ವಿತೀಯ ಕೊಡುಗೆಯಾಗಿದೆ. ರಾಷ್ಟ್ರ ಮತ್ತು ಧರ್ಮವು ಸಂಕಟದಲ್ಲಿರುವಾಗ ಇದೇ ‘ಗುರು-ಶಿಷ್ಯ ಪರಂಪರೆಯು ಧರ್ಮಸಂಸ್ಥಾಪನೆಯ ಕಾರ್ಯವನ್ನು ಮಾಡಿದೆ. ಗುರುಪೂರ್ಣಿಮೆಯ ನಿಮಿತ್ತ ಈ ಶ್ರೇಷ್ಠ ಗುರು-ಶಿಷ್ಯ ಪರಂಪರೆಯ ಸ್ಮರಣೆ ಮಾಡುವುದು ಆವಶ್ಯಕವಾಗಿದೆ. ಗುರುಗಳ ಬಗ್ಗೆ ಕೃತಜ್ಞತೆಯನ್ನು ವ್ಯಕ್ತಪಡಿಸಬೇಕೆಂದು ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿವರ್ಷ ದೇಶಾದ್ಯಂತ ಗುರುಪೂರ್ಣಿಮಾ ಮಹೋತ್ಸವವನ್ನು ಆಚರಿಸಲಾಗುತ್ತದೆ. ಈ ವರ್ಷ 5 ಜುಲೈ 2020 ಈ ಗುರುಪೂರ್ಣಿಮೆಯಂದು ನಡೆಸಲಾಗುತ್ತಿದೆ. ಆದರೆ ಸರಕಾರದ ನಿರ್ದೇಶನದಂತೆ ‘ಆನ್‌ಲೈನ್ ಮಾಧ್ಯಮದಿಂದ ಆಚರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ, ಮರಾಠಿ, ಹಿಂದಿ, ಆಂಗ್ಲ, ಗುಜರಾತಿ, ಪಂಜಾಬಿ, ಬಂಗಾಲಿ, ಉಡಿಯಾ, ತೆಲುಗು, ತಮಿಳು ಮತ್ತು ಮಲ್ಯಾಳಂ ಈ 11 ಭಾಷೆಗಳಲ್ಲಿ ಜುಲೈ 5 ರ ಸಾಯಂಕಾಲ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವದ ಪ್ರಸಾರ ಮಾಡಲಾಗುವುದು. ಮಹೋತ್ಸವದಲ್ಲಿ ಶ್ರೀವ್ಯಾಸಪೂಜೆ, ಶ್ರೀಗುರುಪೂಜೆ, ಸಾಧನೆಯ ಬಗ್ಗೆ  ಮಾರ್ಗದರ್ಶನವಿರಲಿದೆ.  FaceBook ಅಥವಾ YouTube ಮೂಲಕ ಅದನ್ನು ನೋಡಬಹುದು.

1. www.FB.com/HJSBengaluru
2. www.Youtube.com/HJSKarnataka

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

8 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

9 hours ago

ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?

ಹವಾಮಾನ ಬದಲಾವಣೆಯಿಂದ ಎಲ್‌ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…

11 hours ago

ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ

ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…

12 hours ago

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

1 day ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

2 days ago