ಸುದ್ದಿಗಳು

ಜು.9 ರಂದು ನಿಗದಿಯಾಗಿದ್ದ ಮೆಸ್ಕಾಂ ಸಭೆ ಮುಂದೂಡಿಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಮೆಸ್ಕಾಂ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಗ್ರಾಹಕರ ಸಭೆಯನ್ನು ಜು.9 ರಂದು ಸುಳ್ಯ ತಾ.ಪಂ.ಸಭಾಂಗಣದಲ್ಲಿ ಸಭೆ ‌ ನಿಗದಿ ಮಾಡಲಾಗಿತ್ತು. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನೂ ನೀಡಲಾಗಿತ್ತು. ಇದೀಗ ದಿಢೀರ್ ರದ್ದಾಗಿದ್ದು  ಜು. 18 ಕ್ಕೆ ಮುಂದೂಡಲಾಗಿದೆ.

Advertisement
Advertisement

ಮೆಸ್ಕಾಂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊನೆ ಕ್ಷಣದಲ್ಲಿ ಮಳೆಗಾಲದ ತುರ್ತು ಕೆಲಸದ ನಿಮಿತ್ತ ಸಭೆ ರದ್ದು ಪಡಿಸಿ ದಿನಾಂಕ‌ ಬದಲಾಯಿಸಿ  ಸಭೆ ಮುಂದೂಡಲಾಗಿದೆ.

ಸಭೆ ಮುಂದೂಡಿದ ಬಗ್ಗೆ  ಸಾರ್ವಜನಿಕರಿಗೆ‌‌  ಮಾಹಿತಿ ಸಿಕ್ಕಿಲ್ಲ‌ ಎಂಬ ಆರೋಪ‌ ಕೇಳಿ ಬಂದಿದೆ. ಮೆಸ್ಕಾಂ ಜಿಲ್ಲಾಮಟ್ಟದ ಅಧಿಕಾರಿಗಳು ಹಲವು ಬಾರಿ ದಿಢೀರ್ ಆಗಿ‌ ಸಭೆ ಮುಂದೂಡಿದ ಘಟನೆಗಳು ಈ ಹಿಂದೆಯು‌ ನಡೆದಿತ್ತು. ವಿದ್ಯುತ್ ಬಳಕೆದಾರರು ಸಮಯ ಹೊಂದಾಣಿಕೆ ಮಾಡಿಕೊಂಡು ಸಭೆಗೆ ಬಂದರೆ ಸಭೆ ರದ್ದಾದ ಘಟನೆಗಳು ನಡೆದಿದೆ.

ಕಳೆದ ಒಂದು ವಾರದಿಂದ ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ರಾತ್ರಿ ಇಡೀ ವಿದ್ಯುತ್ ಕೈಕೊಡುತ್ತಿದೆ. ವಿದ್ಯುತ್ ಕೈಕೊಟ್ಟರೆ ಬಿ ಎಸ್ ಎನ್ ಎಲ್ ಮೊಬೈಲ್ ನೆಟ್ವರ್ಕ್ ಹಾಗೂ ಹಗಲು ವೇಳೆ ಅಂಚೆಕಚೇರಿ ವ್ಯವಹಾರಗಳು ಗ್ರಾಮೀಣ ಭಾಗದಲ್ಲಿ ಸ್ಥಗಿತಗೊಳ್ಳುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

6 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

6 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

7 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

7 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

7 hours ago

ಸುಲಭವಾಗಿ ಉದ್ಧಾರವಾಗಬೇಕಾದರೆ ಇವುಗಳನ್ನು ಬಿಡಬೇಕು ಎಂದಿದೆ ಭಗವದ್ಗೀತೆ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago