ಸುಳ್ಯ: ದ.ಕ.ಜಿಲ್ಲಾ ಲಗೋರಿ ಅಸೋಸಿಯೇಶನ್ ವತಿಯಿಂದ ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯ ಮಟ್ಟದ ಲಗೋರಿ ಪಂದ್ಯಾಟದ ನಿರ್ಣಾಯಕರಾಗಿ ಭಾಗವಹಿಸಲು ಆಸಕ್ತಿ ಇರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸುಳ್ಯದಲ್ಲಿ ಅರ್ಧ ದಿನದ ಕಾರ್ಯಾಗಾರ ಜೂನ್ 1 ರಂದು ಅಪರಾಹ್ನ 3.30ಕ್ಕೆ ನಡೆಸಲಾಗುವುದು. ಆಸಕ್ತರು ದೊಡ್ಡಣ್ಣ ಬರೆಮೇಲು ಅವರನ್ನು ಸಂಪರ್ಕಿಸಬಹುದು (ಮೊ 9449662384) ಎಂದು ಅಸೋಸಿಯೇಶನ್ ನ ಪ್ರಕಟಣೆ ತಿಳಿಸಿದೆ. ಅದೇ ದಿನ ಅಸೋಸಿಯೇಷನ್ ವತಿಯಿಂದ ನಿರ್ಣಾಯಕ ರ ಪರೀಕ್ಷೆ ನಡೆಯಲಿದೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…