ಸುಳ್ಯ: ದ.ಕ.ಜಿಲ್ಲಾ ಲಗೋರಿ ಅಸೋಸಿಯೇಶನ್ ವತಿಯಿಂದ ಜೂನ್ 8 ಮತ್ತು 9 ರಂದು ನಡೆಯುವ ರಾಜ್ಯ ಮಟ್ಟದ ಲಗೋರಿ ಪಂದ್ಯಾಟದ ನಿರ್ಣಾಯಕರಾಗಿ ಭಾಗವಹಿಸಲು ಆಸಕ್ತಿ ಇರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸುಳ್ಯದಲ್ಲಿ ಅರ್ಧ ದಿನದ ಕಾರ್ಯಾಗಾರ ಜೂನ್ 1 ರಂದು ಅಪರಾಹ್ನ 3.30ಕ್ಕೆ ನಡೆಸಲಾಗುವುದು. ಆಸಕ್ತರು ದೊಡ್ಡಣ್ಣ ಬರೆಮೇಲು ಅವರನ್ನು ಸಂಪರ್ಕಿಸಬಹುದು (ಮೊ 9449662384) ಎಂದು ಅಸೋಸಿಯೇಶನ್ ನ ಪ್ರಕಟಣೆ ತಿಳಿಸಿದೆ. ಅದೇ ದಿನ ಅಸೋಸಿಯೇಷನ್ ವತಿಯಿಂದ ನಿರ್ಣಾಯಕ ರ ಪರೀಕ್ಷೆ ನಡೆಯಲಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…