ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…
ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…