ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…