ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…