ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…