ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…