ತರಬೇತಿ ನೀಡಲಿರುವ ಶ್ರೀಯುತ ತಾಜುದ್ದೀನ್ ರಹ್ಮಾನಿ
ಬೆಳ್ಳಾರೆ : ರಂಝಾನ್ ತಿಂಗಳಲ್ಲಿ ಮಹಿಳೆಯರಿಗಾಗಿ ನಡೆಸಿಕೊಂಡು ಬರುತ್ತಿರುವ ಮಹಿಳಾ ಅಧ್ಯಯನ ಶಿಬಿರವು ಜೂನ್ 2 ರಂದು ನೂರುಲ್ ಇಸ್ಲಾಂ ಮದರಸ ನೆಟ್ಟಾರು ,ಅಲ್ ಅಮಾನ್ ಕಮಿಟಿ ನೆಟ್ಟಾರು ಇದರ ಆಶ್ರಯ ದಲ್ಲಿ ನೆಟ್ಟಾರು ಮದರಸ ಸಭಾಂಗಣದಲ್ಲಿ ನಡೆಯಲಿದೆ.
ಬೆಳ್ಳಾರೆ ಝಕರಿಯಾ ಜುಮಾಮಸೀದಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಶಿಬಿರದ ತರಬೇತಿ ಯನ್ನು ನೀಡಲಿದ್ದಾರೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…