ಸಂಪಾಜೆ: ಮೇ.30 ರಂದು ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವುದರಿಂದ ಸಂಪಾಜೆ ಗ್ರಾಮದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಜೂ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಪಾಜೆ-ಕೊಡಗು ಸ್ಥಾನೀಯ ಸಮಿತಿ ಪ್ರಕಟಣೆ ತಿಳಿಸಿದೆ.
ಸರ್ವರೊಳಗೆ ಒಂದಾಗಿ ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆದು ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಜನ್ನಮನ್ನಣೆ ಗಳಿಸಿದ ದಿ. ಶ್ರೀ ಬಾಲಚಂದ್ರ ಕಳಗಿಯವರ ಜ್ಞಾಪಕಾರ್ಥವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪಾಜೆಯ ಸಮಸ್ತ ಗ್ರಾಮಸ್ಥರು ಮತ್ತು ಚಂದ್ರಣ್ಣನ ಅಭಿಮಾನಿ ಬಂಧುಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…