ಸಂಪಾಜೆ: ಮೇ.30 ರಂದು ನರೇಂದ್ರ ಮೋದಿಯವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವುದರಿಂದ ಸಂಪಾಜೆ ಗ್ರಾಮದಲ್ಲಿ ಉಚಿತ ರಕ್ತದಾನ ಶಿಬಿರವನ್ನು ಜೂ.1 ರಂದು ಹಮ್ಮಿಕೊಳ್ಳಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಸಂಪಾಜೆ-ಕೊಡಗು ಸ್ಥಾನೀಯ ಸಮಿತಿ ಪ್ರಕಟಣೆ ತಿಳಿಸಿದೆ.
ಸರ್ವರೊಳಗೆ ಒಂದಾಗಿ ಸಂಪಾಜೆ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಮುಂಚೂಣಿಯ ಪಾತ್ರ ವಹಿಸಿ ಕೊಡಗು ಜಿಲ್ಲೆಯಲ್ಲಿ ರಾಜಕೀಯವಾಗಿ ಬೆಳೆದು ಸಾಮಾನ್ಯ ಬಿಜೆಪಿ ಕಾರ್ಯಕರ್ತನಾಗಿ, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕೊಡಗು ಬಿಜೆಪಿಯ ಜಿಲ್ಲಾ ಕಾರ್ಯದರ್ಶಿಯಾಗಿ ಜನ್ನಮನ್ನಣೆ ಗಳಿಸಿದ ದಿ. ಶ್ರೀ ಬಾಲಚಂದ್ರ ಕಳಗಿಯವರ ಜ್ಞಾಪಕಾರ್ಥವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆಯಲ್ಲಿ ಉಚಿತ ರಕ್ತದಾನ ಶಿಬಿರವನ್ನು ಅಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪಾಜೆಯ ಸಮಸ್ತ ಗ್ರಾಮಸ್ಥರು ಮತ್ತು ಚಂದ್ರಣ್ಣನ ಅಭಿಮಾನಿ ಬಂಧುಗಳು ಭಾಗವಹಿಸಿ ಸಹಕರಿಸಬೇಕಾಗಿ ವಿನಂತಿ ಮಾಡಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…