ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಲೋಕಸಭೆ ಮತ್ತು ನಗರಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆ ಜೂ.11ರಂದು ಬೆಳಿಗ್ಗೆ 10.30 ಕ್ಕೆ ಸುಳ್ಯ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಭಾಷಣ ಮಾಡಲಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು, ಶಾಸಕ ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…