ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…
ದಾವಣಗೆರೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ…