ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…