ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…