ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…
ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…