ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…