ಸುಳ್ಯ: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಸಮಿತಿ ವತಿಯಿಂದ ಜೂ.11 ರಂದು ನಡೆಯಬೇಕಾಗಿದ್ದ ಮತದಾರರಿಗೆ ಕೃತಜ್ಞತಾ ಸಮಾರಂಭ ಮತ್ತು ವಿಜಯಿ ಅಭ್ಯರ್ಥಿಗಳಿಗೆ ಅಭಿನಂದನಾ ಸಭೆಯನ್ನು ಕೇಂದ್ರ ರಸಗೂಬ್ಬರ ಮಂತ್ರಿಗಳಾದ ಡಿ.ವಿ ಸದಾನಂದ ಗೌಡ ಅವರ ಉಪಸ್ಥಿತಿಯಲ್ಲಿ ಜೂ.15 ರಂದು ಶನಿವಾರ 2.30 ಕ್ಕೆ ಜ್ಯೋತಿ ವೃತ್ತದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರ ಕೇರ್ಪಳ ಸುಳ್ಯದಲ್ಲಿ ಅಭಿನಂದನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಕಾರ್ಯಕರ್ತರು, ಮತದಾರ ಬಾಂಧವರು, ಅಭಿಮಾನಿಗಳು, ನಾಗರಿಕರು ಬದಲಾವಣೆಯನ್ನು ಗಮನಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.
ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…