ಸುಳ್ಯ: ಬಹುನಿರೀಕ್ಷಿತ ಅರೆಭಾಷೆ ಕಿರಿಚಿತ್ರ ” ಬೌಂಡರಿಲೈನ್” ಬಿಡುಗಡೆಯ ಸಮಾರಂಭ ಜೂನ್ 15 ರಂದು ಸಂಜೆ ಸುಳ್ಯದ ಸಿಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಚಿತ್ರ, ಭಾಸುಮ ಕೊಡಗು ನಿರ್ದೇಶಿಸಿರುವ , ರಾಜರಾಮ್ ದೇಂಗೋಡಿ ಅವರ ಸುಮಧುರ ಸಂಗೀತವುಳ್ಳ , ಉಜಿತ್ ಶ್ಯಾಮ್ ಚಿಕ್ಮುಳಿ ನಾಯಕ ನಟನಾಗಿ ನಟಿಸಿರುವ ಚಿತ್ರ “ಬೌಂಡರಿಲೈನ್” ಬಿಡುಗಡೆಯ ಹಂತದಲ್ಲಿದೆ. ಜೂನ್ 15 ರಂದು ಸಂಜೆ ಸುಳ್ಯದ ಸಿಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್, ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಯುವ ಸೇವಾಸಂಘದ ಅಧ್ಯಕ್ಷ ಮೋಹನರಾಂ ಸುಳ್ಳಿ ಮೊದಲಾದವರು ಭಾಗವಹಿಸುವರು.
ಬೌಂಡರಿಲೈನ್ ಚಿತ್ರ ತಂಡದಲ್ಲಿ ಉಜಿತ್ ಶ್ಯಾಮ್ ಚಿಕ್ಮುಳಿ, ಧನುಷ್ ಕೇರ್ಪಳ, ಶಮಂತ್ ಕೆದಂಬಾಡಿ, ಹ್ರತಿಕ್ ಮಾಣಿಬೆಟ್ಟು, ಕಿರಣ್ ಸಿ.ಸಿ, ಯಜ್ಞೇಶ್ ಹೆಗ್ಡೆ , ಕುಶ್ವಿತ್, ಪ್ರಣಮ್, ಶರಣ್ ಮೊದಲಾದವರು ಇದ್ದಾರೆ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…