ಸುಳ್ಯ: ಬಹುನಿರೀಕ್ಷಿತ ಅರೆಭಾಷೆ ಕಿರಿಚಿತ್ರ ” ಬೌಂಡರಿಲೈನ್” ಬಿಡುಗಡೆಯ ಸಮಾರಂಭ ಜೂನ್ 15 ರಂದು ಸಂಜೆ ಸುಳ್ಯದ ಸಿಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಹುನಿರೀಕ್ಷಿತ ಚಿತ್ರ, ಭಾಸುಮ ಕೊಡಗು ನಿರ್ದೇಶಿಸಿರುವ , ರಾಜರಾಮ್ ದೇಂಗೋಡಿ ಅವರ ಸುಮಧುರ ಸಂಗೀತವುಳ್ಳ , ಉಜಿತ್ ಶ್ಯಾಮ್ ಚಿಕ್ಮುಳಿ ನಾಯಕ ನಟನಾಗಿ ನಟಿಸಿರುವ ಚಿತ್ರ “ಬೌಂಡರಿಲೈನ್” ಬಿಡುಗಡೆಯ ಹಂತದಲ್ಲಿದೆ. ಜೂನ್ 15 ರಂದು ಸಂಜೆ ಸುಳ್ಯದ ಸಿಎ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದ್ದು ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಿ.ಸಿ.ಜಯರಾಮ್, ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಯುವ ಸೇವಾಸಂಘದ ಅಧ್ಯಕ್ಷ ಮೋಹನರಾಂ ಸುಳ್ಳಿ ಮೊದಲಾದವರು ಭಾಗವಹಿಸುವರು.
ಬೌಂಡರಿಲೈನ್ ಚಿತ್ರ ತಂಡದಲ್ಲಿ ಉಜಿತ್ ಶ್ಯಾಮ್ ಚಿಕ್ಮುಳಿ, ಧನುಷ್ ಕೇರ್ಪಳ, ಶಮಂತ್ ಕೆದಂಬಾಡಿ, ಹ್ರತಿಕ್ ಮಾಣಿಬೆಟ್ಟು, ಕಿರಣ್ ಸಿ.ಸಿ, ಯಜ್ಞೇಶ್ ಹೆಗ್ಡೆ , ಕುಶ್ವಿತ್, ಪ್ರಣಮ್, ಶರಣ್ ಮೊದಲಾದವರು ಇದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…