ಜೂ.15 ರಿಂದ ಪುತ್ತೂರಿನಲ್ಲಿ ಹಲಸು ಸಾರ ಮೇಳ : ಮಳಿಗೆಗಳಿಗೆ ಅವಕಾಶ

May 29, 2019
6:06 PM

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ
June 14, 2025
10:21 PM
by: The Rural Mirror ಸುದ್ದಿಜಾಲ
ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ
June 14, 2025
9:48 PM
by: The Rural Mirror ಸುದ್ದಿಜಾಲ
ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |
June 14, 2025
5:15 PM
by: ದ ರೂರಲ್ ಮಿರರ್.ಕಾಂ
ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ
June 12, 2025
7:06 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group