ಜೂ.15 ರಿಂದ ಪುತ್ತೂರಿನಲ್ಲಿ ಹಲಸು ಸಾರ ಮೇಳ : ಮಳಿಗೆಗಳಿಗೆ ಅವಕಾಶ

May 29, 2019
6:06 PM

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ
June 14, 2026
12:52 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror