ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…