ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜೂ.15 ಹಾಗೂ 16 ರಂದು ಹಲಸು ಸಾರ ಮೇಳ ನಡೆಯಲಿದೆ. ಹೀಗಾಗಿ ಹಲಸಿನ ವಿವಿಧ ಮಳಿಗೆಗಳಿಗೆ ಅವಕಾಶ ನೀಡಲಾಗಿದ್ದು ಆಸಕ್ತರು ಸಂಪರ್ಕಿಸಬಹುದು ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಲಸು ಸ್ನೇಹ ಸಂಗಮ ವತಿಯಿಂದ ನಡೆಯುವ ಹಲಸು ಸಾರ ಮೇಳದಲ್ಲಿ ಹಲಸಿನ ಉತ್ಪನ್ನಗಳಿಗೆ ಮಾತ್ರವೇ ಆದ್ಯತೆ ನೀಡಲಾಗುತ್ತಿದೆ. ಮಳಿಗೆದಾರರು ರುಚಿವರ್ಧಕ, ಕೃತಕ ಬಣ್ಣ ಗಳು, ಕಲಬೆರಕೆ ಬಳಸಿದ ಖಾದ್ಯಗಳಿಗೆ ಅವಕಾಶ ಇಲ್ಲ ಎಂಬುದನ್ನು ಗಮನಿಸಬೇಕಾಗಿದೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ವಿಶೇಷ ಗಮನ ನೀಡಬೇಕಾಗುತ್ತದೆ. ಮೊದಲು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುತ್ತದೆ. ಶುಚಿ-ರುಚಿಗಳನ್ನು ಕಾಪಾಡುವ ಹೊಣೆ ಮಳಿಗೆದಾರರದ್ದಾಗಿರುತ್ತದೆ. ಆಸಕ್ತರು 9741810502 ಸಂಪರ್ಕ ಮಾಡಬಹುದು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…