Advertisement
ಕೃಷಿ

ಜೂ.18 : ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ

Share

ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ  ಜೂ.18 ರಂದು  ಮಂಗಳವಾರ  ಬೆಳಿಗ್ಗೆ 10.30 ಕ್ಕೆ ಪುತ್ತೂರಿನ   ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ  ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂರು ಮುಖ್ಯ ಕಾರ್ಯಕ್ರಮಗಳು ಆ ದಿನ ನಡೆಯಲಿದ್ದು ಕೇಂದ್ರ ಸರ್ಕಾರದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ನಿರ್ದೇಶನಾಲಯಕ್ಕೆ ಮಂಜೂರಾದ ಯೋಜನೆಯ ಉದ್ಘಾಟನೆ ಹಾಗೂ  ರೈತ ಉತ್ಪಾದಕ ಕಂಪನಿಗಳ ಬಗ್ಗೆ ಮಾಹಿತಿ ಮತ್ತು ಅಖಿಲ ಭಾರತ ಗೇರು ಬೆಳೆಗಾರರ ಸಂಘ ಹುಟ್ಟುಹಾಕಲು ಸಮಾಲೋಚನಾ ಸಭೆ ನಡೆಯಲಿದೆ.  ಈ ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ  ಡಾ. ಮಂಜುನಾಥ ಕೆ. ನಾಯ್ಕ್,ಗೇರು ಮತ್ತು ಕೋಕೋ ಅಭಿವೃದ್ಧಿನಿರ್ದೇಶನಾಲಯದ ನಿರ್ದೇಶಕ  ಡಾ. ವೆಂಕಟೇಶ್, ಎನ್. ಹುಬ್ಬಳ್ಳಿ, ಭಾಗವಹಿಸುವರು.  ರೈತ ಉತ್ಪಾದಕ ಕಂಪನಿಗಳ ಬಗ್ಗೆ ಎಸ್. ರಮೇಶ್ ಹಾಗೂ ರಾಮ್ ಕಿಶೋರ್ ಮಂಚಿ, ಡಾ. ಹೆಚ್ .ಆರ್. ನಾಯಕ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

1 hour ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

2 hours ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

2 hours ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

2 hours ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

5 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

18 hours ago