ಪುತ್ತೂರು: ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ ಸಂಸ್ಥಾಪನಾ ದಿನಾಚರಣೆ ಜೂ.18 ರಂದು ಮಂಗಳವಾರ ಬೆಳಿಗ್ಗೆ 10.30 ಕ್ಕೆ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೂರು ಮುಖ್ಯ ಕಾರ್ಯಕ್ರಮಗಳು ಆ ದಿನ ನಡೆಯಲಿದ್ದು ಕೇಂದ್ರ ಸರ್ಕಾರದಿಂದ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ನಿರ್ದೇಶನಾಲಯಕ್ಕೆ ಮಂಜೂರಾದ ಯೋಜನೆಯ ಉದ್ಘಾಟನೆ ಹಾಗೂ ರೈತ ಉತ್ಪಾದಕ ಕಂಪನಿಗಳ ಬಗ್ಗೆ ಮಾಹಿತಿ ಮತ್ತು ಅಖಿಲ ಭಾರತ ಗೇರು ಬೆಳೆಗಾರರ ಸಂಘ ಹುಟ್ಟುಹಾಕಲು ಸಮಾಲೋಚನಾ ಸಭೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಡಾ. ಮಂಜುನಾಥ ಕೆ. ನಾಯ್ಕ್,ಗೇರು ಮತ್ತು ಕೋಕೋ ಅಭಿವೃದ್ಧಿನಿರ್ದೇಶನಾಲಯದ ನಿರ್ದೇಶಕ ಡಾ. ವೆಂಕಟೇಶ್, ಎನ್. ಹುಬ್ಬಳ್ಳಿ, ಭಾಗವಹಿಸುವರು. ರೈತ ಉತ್ಪಾದಕ ಕಂಪನಿಗಳ ಬಗ್ಗೆ ಎಸ್. ರಮೇಶ್ ಹಾಗೂ ರಾಮ್ ಕಿಶೋರ್ ಮಂಚಿ, ಡಾ. ಹೆಚ್ .ಆರ್. ನಾಯಕ್ ಮಾಹಿತಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…