ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ ಎಂಬ ಸಮಗ್ರ ಕೃಷಿ ಅಭಿಯಾನ ಸುಳ್ಯ ಹೋಬಳಿಯಲ್ಲಿ ಜೂನ್ 24 ರಿಂದ ಜೂನ್ 26 ರವರೆಗೆ ಹಾಗೂ ಪಂಜ ಹೋಬಳಿಯಲ್ಲಿ ಜೂನ್ 27 ರಿಂದ ಜೂನ್ 29 ರವರೆಗೆ ನಡೆಯಲಿದೆ.
ಸುಳ್ಯ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 24 ರಂದು ಪೂರ್ವಾಹ್ನ 10 ಗಂಟೆಗೆ ಸುಳ್ಯದ ಎಪಿಎಂಸಿ ಪ್ರಾಂಗಣದಲ್ಲಿ ಸುಳ್ಯ ವಿಧಾನ ಸಭಾಕ್ಷೇತ್ರದ ಶಾಸಕ ಎಸ್ ಅಂಗಾರ ಇವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚನಿಯ ಕಲ್ತಡ್ಕ ಇವರು ವಹಿಸಲಿದ್ದಾರೆ.
ಪಂಜ ಹೋಬಳಿಯ ಕೃಷಿ ಅಭಿಯಾನವನ್ನು ಜೂನ್ 27 ರಂದು ಪೂರ್ವಾಹ್ನ 10.30 ಗಂಟೆಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ಜಿಲ್ಲಾಪಂಚಾಯತ್ ಸದಸ್ಯರಾದ ಆಶಾ ತಿಮ್ಮಪ್ಪ ಇವರು ಉದ್ಘಾಟಿಸಲಿದ್ದಾರೆ. ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷರು ಶುಭದಾ ಎಸ್ ವೈ ಇವರು ಅಧ್ಯಕ್ಷತೆ ವಹಿಸಲಿದ್ದಾರೆ.
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…
ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…
ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…